SKIP TO MAIN CONTENT

ಗೋಧ್ರಾ ಹತ್ಯಾಕಾಂಡದ ಅಪರಾಧಿಗಳಿಗೆ ಗಲ್ಲುಶಿಕ್ಷೆ ಬದಲು ಜೀವಾವಧಿ ಶಿಕ್ಷೆ

Vidhana Soudha
Source: Flickr

ಬೆಂಗಳೂರಿನಿಂದ ಡಿ. ಗರುಡ್ ನೀಡಿರುವ ೯ / ೧೦ / ೨೦೧೭ ಕ್ಕೆ ಅಂತ್ಯಗೊಂಡ ವಾರದ ಭಾರತದಲ್ಲಿನ ಆಗು ಹೋಗುಗಳ ಸಂವಾದೀಯ ವಿವರಣೆ


Published

Updated

By Chandra Devudu, D Garud

Source: SBS



Skip to podcast episode content

ಬೆಂಗಳೂರಿನಿಂದ ಡಿ. ಗರುಡ್ ನೀಡಿರುವ ೯ / ೧೦ / ೨೦೧೭ ಕ್ಕೆ ಅಂತ್ಯಗೊಂಡ ವಾರದ ಭಾರತದಲ್ಲಿನ ಆಗು ಹೋಗುಗಳ ಸಂವಾದೀಯ ವಿವರಣೆ


ಈ ವಾರದ 'ವಾರದಿಂದ ವಾರಕ್ಕೆ' ಸಂಚಿಕೆಯಲ್ಲಿ ಚಂದ್ರಶೇಖರ ದೇವುಡು ಕೆಳಕಂಡ ಸುದ್ದಿಗಳ ಬಗ್ಗೆ ಬೆಂಗಳೂರಿನಲ್ಲಿರುವ ಡಿ. ಗರುಡ್ ಜತೆ ಮಾತನಾಡಿದ್ದಾರೆ ;

೧. ಗೋಧ್ರಾ ಹತ್ಯಾಕಾಂಡದ ಅಪರಾಧಿಗಳಿಗೆ ಗಲ್ಲುಶಿಕ್ಷೆ ಬದಲು ಜೀವಾವಧಿ ಶಿಕ್ಷೆ ;

೨. ಬಿ ಜೆ ಪಿ ಅಧ್ಯಕ್ಷ ಅಮಿತ್ ಷಾ ಅವರ ಮಗ ಜಯ್ ಷಾ ಉದ್ಯಮದ ಅಕ್ರಮ ವಹಿವಾಟಿನ ವರದಿ ;

೩. ಬಿ ಜೆ ಪಿ ವರಿಷ್ಠರಿಗೆ ಕಪ್ಪ : ಬಿ ಎಸ್ ವೈ ಮತ್ತು ಅನಂತ್ ಕುಮಾರ್ ಮಾತುಕತೆ ;

೪. ಬನಾರಸ್ ಹಿಂದೂ ವಿಶ್ವವಿದ್ಯಾಲಯ ಮತ್ತು ಆಲಿಘರ್ ಮುಸ್ಲಿಮ್ ವಿಶ್ವವಿದ್ಯಾಲಯಗಳ ಹೆಸರುಗಳಲ್ಲಿರುವ ಹಿಂದೂ ಹಾಗೂ ಮುಸ್ಲಿಮ್ ಪದಗಳನ್ನು ಕೈ ಬಿಡಲು ಯು ಜಿ ಸಿ ಆದೇಶ ಮತ್ತು ಇನ್ನೂ ಇತರ ಸುದ್ದಿಗಳು......

ವಿವರಗಳಿಗೆ ಅಂಕಣ ಆಲಿಸಿರಿ......


Latest podcast episodes